alex Certify ಸತತ 4ನೇ ಬಾರಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 4ನೇ ಬಾರಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ಸತತ ನಾಲ್ಕನೇ ಅವಧಿಗೆ ಆಯ್ಕೆಯಾಗಿದ್ದಾರೆ.

ಭಾನುವಾರ ಚಿತ್ರಕಲಾ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದಿದ್ದು, 122 ಮತಗಳನ್ನು ಪಡೆದ ಬಿ.ಎಲ್. ಶಂಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೊಸ ಆಡಳಿತ ಮಂಡಳಿಯ ಅಧಿಕಾರ ಅವಧಿ ಮೂರು ವರ್ಷ ಇರಲಿದೆ.

ಈ ಬಗ್ಗೆ ಮಾತನಾಡಿದ ಬಿ.ಎಲ್. ಶಂಕರ್ ಅವರು, ಉತ್ತರ ಕರ್ನಾಟಕದ ಯಾವುದಾದರೂ ಭಾಗದಲ್ಲಿ ಚಿತ್ರಕಲಾ ಕಾಲೇಜು ಆರಂಭಿಸಲಾಗುವುದು. ಕಲೆ, ಕಲಾವಿದರನ್ನು ಪ್ರೋತ್ಸಾಹಿಸಲಾಗುವುದು. ದೆಹಲಿಯಲ್ಲಿ ನಡೆಯುವ ಇಂಡಿಯಾ ಆರ್ಟ್ ಫೇರ್ ನಂತಹ ಉತ್ಸವವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...