alex Certify BREAKING: ಭಾರೀ ಸಂಖ್ಯೆಯ ಭಕ್ತರು ಸೇರಿದ್ದ ಅಮರನಾಥ ಗುಹೆ ಬಳಿ ಮೇಘಸ್ಪೋಟ: ಕನಿಷ್ಠ 5 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರೀ ಸಂಖ್ಯೆಯ ಭಕ್ತರು ಸೇರಿದ್ದ ಅಮರನಾಥ ಗುಹೆ ಬಳಿ ಮೇಘಸ್ಪೋಟ: ಕನಿಷ್ಠ 5 ಜನ ಸಾವು

ನವದೆಹಲಿ: ಅಮರನಾಥ ಗುಹೆ ಬಳಿ ಮೋಡ ಸ್ಪೋಟದಿಂದ ಐವರು ಸಾವು ಕಂಡಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿವೆ.

ಅಮರನಾಥ ಗುಹೆಯ ಬಳಿ ಮೇಘಸ್ಫೋಟವಾಗಿದ್ದು, ಮಾಹಿತಿ ಪ್ರಕಾರ, ಮೇಘಸ್ಫೋಟದಿಂದ ಐದು ಜನರು ಸಾವನ್ನಪ್ಪಿದ್ದಾರೆ. NDRF ಮತ್ತು SDRF ತಂಡಗಳು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿವೆ. ಅಮರನಾಥ ಗುಹೆಯ ಬಳಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದಾರೆ. ಇದೇ ವೇಳೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...