alex Certify ಸರ್ಕಾರಿ ಜಮೀನು ಕಬಳಿಸಿದವರಿಗೆ ಬಿಗ್ ಶಾಕ್: ಶಿಕ್ಷೆಗೆ SIT ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಮೀನು ಕಬಳಿಸಿದವರಿಗೆ ಬಿಗ್ ಶಾಕ್: ಶಿಕ್ಷೆಗೆ SIT ರಚನೆ

ಬೆಂಗಳೂರು: ಸರ್ಕಾರಿ ಜಮೀನು ರಕ್ಷಣೆ ಮತ್ತು ಭೂಕಬಳಿಕೆದಾರರಿಗೆ ತಕ್ಕ ಶಾಸ್ತಿ ಮಾಡಲು ಎಸ್ಐಟಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಪ್ರಸ್ತಾಪಿಸಿದ ಚರ್ಚೆಗೆ ಉತ್ತರ ನೀಡಿದ ಸಿಎಂ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸಿದ ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮೂಲಕ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವ್ಯವಸ್ಥಿತ ಜಾಲದ ಮೂಲಕ ಸರ್ಕಾರಿ ಜಮೀನನ್ನು ಮಾಲೀಕತ್ವದ ಜಮೀನಾಗಿ ಪರಿವರ್ತಿಸಿ ಮಾರಾಟ ಮಾಡಲಾಗುತ್ತಿದ್ದು, ಎಲ್ಲವನ್ನು ತನಿಖೆಗೊಳಪಡಿಸಲಾಗುತ್ತದೆ. ಭೂಕಬಳಿಕೆದಾರರು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...