alex Certify ದೆಹಲಿಗೆ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚಿದ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಗೆ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಾಧೀಶರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಸಿಎಂ ದೆಹಲಿಗೆ ತೆರಳುತ್ತಿದ್ದು, ಸಭೆ ಬಳಿಕ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಅಮಿತ್ ಶಾ ಮತ್ತು ನಡ್ಡಾ ಅವರ ಭೇಟಿಗೆ ಸಿಎಂ ಸಮಯ ಕೇಳಿದ್ದು, ಸಮಯ ಸಿಕ್ಕಲ್ಲಿ ಉಭಯ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...