alex Certify ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲೇ ಇರ್ತಾರೆ, ಎಲ್ಲೂ ಹೋಗಲ್ಲ: ಜಿ.ಟಿ ದೇವೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲೇ ಇರ್ತಾರೆ, ಎಲ್ಲೂ ಹೋಗಲ್ಲ: ಜಿ.ಟಿ ದೇವೇಗೌಡ

ವಿಜಯಪುರ : ಸಿಎಂ ಇಬ್ರಾಹಿಂ ಜೆಡಿಎಸ್ನಲ್ಲೇ ಇರ್ತಾರೆ, ಎಲ್ಲೂ ಹೋಗಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿ.ಟಿ ದೇವೇಗೌಡ ಸಿ.ಎಂ ಇಬ್ರಾಹಿಂ ಅವರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಎಂಬ ಸಲಹೆ ಇದೆ. : ಸಿಎಂ ಇಬ್ರಾಹಿಂ ಜೆಡಿಎಸ್ನಲ್ಲೇ ಇರ್ತಾರೆ. ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು, ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂ ಅವರದ್ದು, ಈ ಬಗ್ಗೆ ದೇವೇಗೌಡರ ಜೊತೆ ಚರ್ಚೆ ನಡೆಸಿದ್ದಾರೆ ಎಂದರು. ಮೈತ್ರಿ ಬೆನ್ನಲ್ಲೇ ಜೆಡಿಎಸ್ ಅಲ್ಪಸಂಖ್ಯಾತ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಳಪತಿಗಳ ಕೈಗೂ ಸಿಗದೇ, ಸಭೆ ಕರೆದರೆ ಸಭೆಗೂ ಹಾಜರಾಗದೇ ಪಕ್ಷದ ವಿರುದ್ಧವೇ ಸೆಡ್ಡು ಹೊಡೆದಿದ್ದಾರೆ ಎಂದು ಹೇಳಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...