alex Certify ಸಿಎಂ ಸಿದ್ದರಾಮಯ್ಯ ‘ಮೇಕೆದಾಟು’ ಸಮಸ್ಯೆಯನ್ನು ಜೀವಂತವಾಗಿಟ್ಟು ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ; ನಟ ಚೇತನ್ ಅಹಿಂಸಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಸಿದ್ದರಾಮಯ್ಯ ‘ಮೇಕೆದಾಟು’ ಸಮಸ್ಯೆಯನ್ನು ಜೀವಂತವಾಗಿಟ್ಟು ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ; ನಟ ಚೇತನ್ ಅಹಿಂಸಾ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ‘ಮೇಕೆದಾಟು’ ಸಮಸ್ಯೆಯನ್ನು ಜೀವಂತವಾಗಿಟ್ಟು ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ”ರಾಜಕೀಯ ಲಾಭಕ್ಕಾಗಿ ತಮಿಳುನಾಡು ಮೇಕೆದಾಟು ಬಗ್ಗೆ ಗಲಾಟೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ವಾಸ್ತವವಾಗಿ, ಮೇಕೆದಾಟು ಸಮಸ್ಯೆಯನ್ನು ಜೀವಂತವಾಗಿಡುವ ಮೂಲಕ ಅವಕಾಶವಾದಿ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ಸಿಎಂ ಸಿದ್ದರಾಮಯ್ಯ. ಮೇಕೆದಾಟು ಕರ್ನಾಟಕ ವಿರೋಧಿ, ಪರಿಸರ ವಿರೋಧಿ ಬೃಹತ್ ಅಣೆಕಟ್ಟು ಯೋಜನೆಯಾಗಿದ್ದು, ಇದು ಗುತ್ತಿಗೆದಾರರಿಗೆ ಮಾತ್ರ ಲಾಭವನ್ನು ನೀಡುತ್ತದೆ” ಎಂದು  ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...