alex Certify ರಾಜ್ಯದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ಬಣ್ಣಗಳ ಹಬ್ಬ ಹೋಳಿ ಹಬ್ಬದ ಸಂಭ್ರಮ. ದೇಶಾದ್ಯಂತ ಇಂದು ಜನರು ಬಹಳ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.

ಇದೀಗ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಸಂಭ್ರಮದ ಹೋಳಿ ತಮ್ಮೆಲ್ಲರ ಬದುಕಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತುಂಬಲಿ. ವಿವಿಧ ಜಾತಿ, ಧರ್ಮ, ಸಂಸ್ಕೃತಿಗಳ ಜನರು ತಮ್ಮ ನಡುವಿನ ವೈರುಧ್ಯಗಳನ್ನು ಮೀರಿ ಹೋಳಿಯ ಬಣ್ಣಗಳಂತೆ ಮಿಳಿತಗೊಳ್ಳಲಿ. ದ್ವೇಷ ಅಳಿದು ಸ್ನೇಹ, ಸೌಹಾರ್ದತೆಯ ಬಣ್ಣಗಳು ಎಲ್ಲರ ಬದುಕನ್ನಾವರಿಸಲಿ ಎಂದು ಹಾರೈಸುತ್ತೇನೆ. ನಾಡಬಾಂಧವರಿಗೆ ಹೋಳಿ ಹುಣ್ಣಿಮೆಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...