alex Certify BSY ಸಮರ್ಥ ನಾಯಕ, ಧೈರ್ಯದಿಂದ ನಿರ್ಧಾರ ಕೈಗೊಳ್ಳುವವರು ಸಿಎಂ ಆಗಲಿ: ಬಿಜೆಪಿ ಶಾಸಕ ರಘುಪತಿ ಭಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BSY ಸಮರ್ಥ ನಾಯಕ, ಧೈರ್ಯದಿಂದ ನಿರ್ಧಾರ ಕೈಗೊಳ್ಳುವವರು ಸಿಎಂ ಆಗಲಿ: ಬಿಜೆಪಿ ಶಾಸಕ ರಘುಪತಿ ಭಟ್

ಯಡಿಯೂರಪ್ಪ ಎರಡು ವರ್ಷ ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಅವರು ರಾಜೀನಾಮೆ ನೀಡಿರುವುದು ಕಾರ್ಯಕರ್ತರಿಗೆ ಬೇಸರದ ಸಂಗತಿಯಾಗಿದೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಕೊರೋನಾ, ಪ್ರವಾಹ ಪರಿಸ್ಥಿತಿಯನ್ನು ಮೀರಿ ಯಡಿಯೂರಪ್ಪ ಅವರು ಉತ್ತಮವಾಗಿ ಆಡಳಿತ ನಡೆಸಿದ್ದು, ಯಡಿಯೂರಪ್ಪನವರಿಗೆ ಧನ್ಯವಾದ ಹೇಳುತ್ತೇನೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಧೈರ್ಯದಿಂದ ನಿರ್ಧಾರ ಕೈಗೊಳ್ಳುವವರು ಮುಖ್ಯಮಂತ್ರಿಯಾಗಬೇಕು. ಕರಾವಳಿಯನ್ನು ಅಭಿವೃದ್ಧಿ ಮಾಡುವ ನಾಯಕ ರಾಜ್ಯಕ್ಕೆ ಬೇಕು. ಅಧಿಕಾರಿಗಳಿಂದ ಕೆಲಸ ಮಾಡಿಸುವ ಮುಖ್ಯಮಂತ್ರಿ. ಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...