alex Certify BREAKING: ವಿದ್ಯುತ್ ಕೊರತೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯುತ್ ಕೊರತೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದ್ದಾರೆ.

2 ಮಿಲಿಯನ್ ಟನ್ ಕಲ್ಲಿದ್ದಲು ಸರಬರಾಜು ಮಾಡುವಂತೆ ಇಂಧನ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಅವರ ಬೇಡಿಕೆಯಂತೆ 2 ಮಿಲಿಯನ್ ಟನ್ ಕಲ್ಲಿದ್ದಲು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಬೇಡಿಕೆಯಂತೆ ಕಲ್ಲಿದ್ದಲು ಪೂರೈಸಲಾಗಿದೆ. ಈ ಮೊದಲು 1.9 ಮಿಲಿಯನ್ ಟನ್ ಬೇಡಿಕೆಯಿದ್ದು ಈಗ 2 ಮಿಲಿಯನ್ ಕೇಳಲಾಗಿತ್ತು. ಬೇಡಿಯಷ್ಟು ಪೂರೈಕೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...