alex Certify ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮಂಗನ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...