alex Certify ರಾಜ್ಯದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕೈ ಹಿಡಿದಿಲ್ಲ : ಆರ್. ಅಶೋಕ್ ಟೀಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕೈ ಹಿಡಿದಿಲ್ಲ : ಆರ್. ಅಶೋಕ್ ಟೀಕೆ

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ’ ಕಾಂಗ್ರೆಸ್ ಕೈ ಹಿಡಿದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಆರ್ ಅಶೋಕ್ ಕರ್ನಾಟಕ ಫಲಿತಾಂಶವನ್ನ ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ , ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸರ್ಕಾರದಲ್ಲಿ 136 ಶಾಸಕರಿದ್ದಾರೆ. ದುರಹಂಕಾರದಿಂದ ಆಡಳಿತ ನಡೆಸುತ್ತಿದ್ದರು. ಗ್ಯಾರಂಟಿ ಕೈ ಹಿಡಿದಿಲ್ಲ ಎಂದರು. ಕಾಂಗ್ರೆಸ್ ದುಡ್ಡು ಫಲ ನೀಡಿಲ್ಲ. ಡಿಕೆ ಸಹೋದರ ಸುರೇಶ್ ಅವರೇ ಸೋಲನ್ನಪ್ಪಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...