alex Certify ‘ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ, ಛೇ ಮಿನಿಮಮ್ ಮರ್ಯಾದೆಯೂ ಇಲ್ಲ’ : ಕಾಂಗ್ರೆಸ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯದ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ, ಛೇ ಮಿನಿಮಮ್ ಮರ್ಯಾದೆಯೂ ಇಲ್ಲ’ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಪ್ರಧಾನಿ ಮೋದಿ  ಬೆಂಗಳೂರಿಗೆ ಭೇಟಿ ನೀಡಿದ ವೇಳೆ ರಾಜ್ಯದ ಬಿಜೆಪಿ ನಾಯಕರಿಗೆ ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ.

ಪ್ರಧಾನಿ ಮೋದಿ ಆಗಮನದ ವೇಳೆ ಬ್ಯಾರಿಕೇಡ್ ಹಿಂದೆ ಬಿಜೆಪಿ ನಾಯಕರು ನಿಂತಿದ್ದರು. ಈ ಫೋಟೋವನ್ನು ಕಾಂಗ್ರೆಸ್ ಟ್ವೀಟ್ ನಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...