alex Certify BREAKING NEWS: 1338 ಜನರಿಗೆ ಸೋಂಕು, 31 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1338 ಜನರಿಗೆ ಸೋಂಕು, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1338 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1947 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 31 ಸೋಂಕಿತರು ಸಾವನ್ನಪ್ಪಿದ್ದಾರೆ. 22,676 ಸಕ್ರಿಯ ಪ್ರಕರಣಗಳು ಇವೆ.

ಪಾಸಿಟಿವಿಟಿ ದರ ಶೇಕಡ 1.05 ರಷ್ಟು ಇದೆ. ಇವತ್ತು 1,26,400 ಪರೀಕ್ಷೆ ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 315 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. 492 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. 8,198 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...