alex Certify BIG NEWS: ರಾಜ್ಯದಲ್ಲಿಂದು ಅರ್ಧ ಲಕ್ಷ ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಅರ್ಧ ಲಕ್ಷ ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 50,210 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

3,57,796 ಸಕ್ರಿಯ ಪ್ರಕರಣಗಳು ಇವೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇವತ್ತು 2,20,459 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಇದರ ಶೇಕಡ 22.77 ರಷ್ಟು ಇದೆ.

ಬೆಂಗಳೂರಿನಲ್ಲಿ 26,299 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 2.31 ಲಕ್ಷ ಸಕ್ರಿಯ ಪ್ರಕರಣಗಳಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...