alex Certify ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ, 523 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ, 523 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 523 ಜನರಿಗೆ ಸೋಂಕು ತಗುಲಿದ್ದು, 14 ಜನ ಮೃತಪಟ್ಟಿದ್ದಾರೆ. 575 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,78,808 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37,845 ಜನ ಸಾವನ್ನಪ್ಪಿದ್ದಾರೆ. 29,29,008 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 11,926 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.59 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 201 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7599 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬೆಂಗಳೂರು ನಗರ 201, ಚಿಕ್ಕಮಗಳೂರು 48, ದಕ್ಷಿಣಕನ್ನಡ 55, ಮೈಸೂರು 33, ತುಮಕೂರು 37 ಪ್ರಕರಣ ವರದಿಯಾಗಿವೆ. ಯಾದಗಿರಿ 0, ವಿಜಯಪುರ 2, ರಾಯಚೂರು 1, ಕೊಪ್ಪಳ 0, ಕಲಬುರ್ಗಿ 1, ಗದಗ 0, ದಾವಣಗೆರೆ 2, ಬೀದರ್ 0, ಚಿಕ್ಕಬಳ್ಳಾಪುರ 2, ಬಾಗಲಕೋಟೆ 0 ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 4, ದಕ್ಷಿಣಕನ್ನಡ 1, ಗದಗ 1, ಮೈಸೂರು 2, ತುಮಕೂರು 1, ಉತ್ತರಕನ್ನಡ 3 ಸೇರಿ ರಾಜ್ಯದಲ್ಲಿಂದು 14 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...