alex Certify BREAKING: ಗುಡ್ ನ್ಯೂಸ್, ಕೊರೋನಾ 2ನೇ ಅಲೆ ಆರಂಭದ ನಂತ್ರ ಒಂದಂಕಿಗೆ ಇಳಿದ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಡ್ ನ್ಯೂಸ್, ಕೊರೋನಾ 2ನೇ ಅಲೆ ಆರಂಭದ ನಂತ್ರ ಒಂದಂಕಿಗೆ ಇಳಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಎಂದು 1,117 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 1354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೋನಾ ಎರಡನೇ ಅಲೆಯ ಆರಂಭದ ನಂತರದಲ್ಲಿ ಮೊದಲ ಬಾರಿಗೆ ದೈನಂದಿನ ಸಾವಿನ ಪ್ರಕರಣ ಒಂದಂಕಿಗೆ ಇಳಿದಿದೆ.

ಇವತ್ತು 1,56,902 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.71 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 358 ಜನರಿಗೆ ಸೋಂಕು ತಗುಲಿದ್ದು, 530 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 7,205 ಸೇರಿದಂತೆ ರಾಜ್ಯದಲ್ಲಿ 17,501 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...