alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ; ಹೊಸ ಕೇಸ್ ಗಿಂತ ಗುಣಮುಖರಾದವರೇ ಅಧಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ; ಹೊಸ ಕೇಸ್ ಗಿಂತ ಗುಣಮುಖರಾದವರೇ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಹೊಸದಾಗಿ 38,083 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 49 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

67,236 ಜನ ಗುಣಮುಖರಾಗಿದ್ದಾರೆ. ಇವತ್ತು 1,86,313 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 20.44 ರಷ್ಟು ಇದೆ. ರಾಜ್ಯದಲ್ಲಿ 3,28,711 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 17,717 ಜನರಿಗೆ ಕೊರೊನಾ ಸೋಂಕು ತಗುಲಿದೆ. 12 ಜನ ಸೋಂಕಿತರು ಮೃತಪಟ್ಟಿದ್ದಾರೆ. 1.89 ಲಕ್ಷ ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...