alex Certify 2 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 628 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1349 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 39,900 ಸೋಂಕಿತರು ಮೃತಪಟ್ಟಿದ್ದಾರೆ. 38,92,459 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,39,915 ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 7518 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.92 ರಷ್ಟಿದೆ.

ಬೆಂಗಳೂರಿನಲ್ಲಿ 346 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 12 ಮಂದಿ ಮೃತಪಟ್ಟಿದ್ದಾರೆ. 769 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3973 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 30, ಚಿತ್ರದುರ್ಗ 22, ಕೊಡಗು 21, ಮೈಸೂರು 21 ಹೊಸ ಪ್ರಕರಣ ವರದಿಯಾಗಿವೆ. ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 12, ಬೆಳಗಾವಿ, ಧಾರವಾಡ, ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...