alex Certify BIG BREAKING NEWS: ರಾಜ್ಯದಲ್ಲಿ ಒಂದೇ ದಿನ 239 ಮಂದಿ ಜೀವ ತೆಗೆದ ಕೊರೋನಾ -44,438 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿ ಒಂದೇ ದಿನ 239 ಮಂದಿ ಜೀವ ತೆಗೆದ ಕೊರೋನಾ -44,438 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ ತೀವ್ರ ಏರಿಕೆಯಾಗಿದೆ. ಒಂದೇ ದಿನ 44,438 ಜನರಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿಂದು 239 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 22,112 ಮಂದಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಇವತ್ತು ಒಂದೇ ದಿನ 115 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...