alex Certify BREAKING: ಬಳ್ಳಾರಿ 22, ಹಾಸನ 23 ಸೇರಿ 548 ಜನರ ಜೀವತೆಗೆದ ಕೊರೋನಾ –ಇಂದು ಗುಣಮುಖರಾದವರೇ ಅಧಿಕ; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಳ್ಳಾರಿ 22, ಹಾಸನ 23 ಸೇರಿ 548 ಜನರ ಜೀವತೆಗೆದ ಕೊರೋನಾ –ಇಂದು ಗುಣಮುಖರಾದವರೇ ಅಧಿಕ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 548 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 23,854 ಮಂದಿ ಮೃತಪಟ್ಟಿದ್ದಾರೆ. ಇವತ್ತು ಹೊಸದಾಗಿ 28,869 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸಂಖ್ಯೆ 23,35,524 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 52,257 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 17,76,695 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5,34,954 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರು ನಗರದಲ್ಲಿ ಇಂದು 9409 ಜನರಿಗೆ ಸೋಂಕು ತಗಲಿದ್ದು, 289 ಮಂದಿ ಮೃತಪಟ್ಟಿದ್ದಾರೆ. 3,06,625 ಸಕ್ರಿಯ ಪ್ರಕರಣಗಳು ಇವೆ. 25,776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದು ಬಳ್ಳಾರಿಯಲ್ಲಿ 22, ಬೆಂಗಳೂರು ಗ್ರಾಮಾಂತರ 37, ಧಾರವಾಡ 10, ಹಾಸನ 23, ಕಲಬುರ್ಗಿ 11, ಮಂಡ್ಯ 10, ಮೈಸೂರು 16, ಶಿವಮೊಗ್ಗದ 17, ತುಮಕೂರು 21 ಜನ ಸೇರಿದಂತೆ ರಾಜ್ಯದಲ್ಲಿ ಇವತ್ತು 548 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...