alex Certify ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,72,620 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 29,21,567 ಜನ ಗುಣಮುಖರಾಗಿದ್ದಾರೆ. 37,717 ಜನ ಮೃತಪಟ್ಟಿದ್ದಾರೆ. 13,307 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.55 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 276 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 279 ಜನ ಗುಣಮುಖರಾಗಿದ್ದಾರೆ. 7436 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳಲ್ಲಿ ಸೋಂಕಿತರ ವಿವರ:

ಬಾಗಲಕೋಟೆ 0, ಬಳ್ಳಾರಿ 1, ಬೀದರ್ 0, ದಾವಣಗೆರೆ 1, ಗದಗ 0, ಹಾವೇರಿ 1, ಕಲಬುರ್ಗಿ 1, ಕೊಪ್ಪಳ 0,  ರಾಯಚೂರು 1, ರಾಮನಗರ 2, ವಿಜಯಪುರ 0, ಯಾದಗಿರಿ 1, ಬೆಂಗಳೂರು 276, ದಕ್ಷಿಣಕನ್ನಡ 127, ಮೈಸೂರು 65, ಉಡುಪಿ 68 ಹೊಸ ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 2, ಬೆಂಗಳೂರು ನಗರ 4, ಚಿಕ್ಕಮಗಳೂರು 2, ದಕ್ಷಿಣಕನ್ನಡ 1, ಶಿವಮೊಗ್ಗ 1, ಉಡುಪಿ 1 ಸೇರಿ ರಾಜ್ಯದಲ್ಲಿ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...