alex Certify ಅನ್ ಲಾಕ್: ಇಂದಿನಿಂದ ಮನೆ ವಾಸಕ್ಕೆ ಮುಕ್ತಿ, 17 ಜಿಲ್ಲೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ ಲಾಕ್: ಇಂದಿನಿಂದ ಮನೆ ವಾಸಕ್ಕೆ ಮುಕ್ತಿ, 17 ಜಿಲ್ಲೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ

ಬೆಂಗಳೂರು: 54 ದಿನಗಳ ನಂತರ ರಾಜ್ಯದ 17 ಜಿಲ್ಲೆಗಳಲ್ಲಿ ಜನಜೀವನ ಸಹಜತೆಗೆ ಮರಳುತ್ತಿದೆ. ಇಂದಿನಿಂದ 17 ಜಿಲ್ಲೆಗಳು ಅನ್ಲಾಕ್ ಆಗಲಿದ್ದು, ಸಾರಿಗೆ ಸಂಚಾರ ಶುರುವಾಗಲಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಬಸ್ ಹಾಗೂ ಮೆಟ್ರೋ ಸಂಚಾರ ಶುರುವಾಗಲಿದೆ. ಕೊರೋನಾ ನಿಯಂತ್ರಣಕ್ಕೆ ಬಾರದ 12 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರೆದಿದ್ದು, ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಯಥಾಸ್ಥಿತಿಯಲ್ಲಿದೆ.

ಪ್ರತಿ ದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...