alex Certify BIG SHOCKING: ಮದುವೆ ಹೊತ್ತಲ್ಲೇ ಮರೆಯಾದ ಸಂಭ್ರಮ, ಇಂದು ಹಸೆಮಣೆ ಏರಬೇಕಿದ್ದ ವರ ಕೊರೋನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಮದುವೆ ಹೊತ್ತಲ್ಲೇ ಮರೆಯಾದ ಸಂಭ್ರಮ, ಇಂದು ಹಸೆಮಣೆ ಏರಬೇಕಿದ್ದ ವರ ಕೊರೋನಾ ಸೋಂಕಿಗೆ ಬಲಿ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನಲ್ಲಿ ಇಂದು ಹಸೆಮಣೆ ಏರಬೇಕಿದ್ದ ವರ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ವರ ಮೃತಪಟ್ಟಿರುವುದು ಬಂಧು, ಬಳಗದವರಿಗೆ ಶಾಕ್ ನೀಡಿದೆ. ಬೆಂಗಳೂರಿನಿಂದ 10 ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ವರ ಕೊರೊನಾ ಸೋಂಕು ತಗುಲಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಎಲ್ಲಾ ಸಿದ್ಧಗೊಂಡು ಸಂಭ್ರಮದಿಂದ ಇದ್ದ ಮದುವೆ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...