alex Certify ಮೊದಲ ದಿನದ ಕರ್ಫ್ಯೂ ಮುಕ್ತಾಯ: ಅನಗತ್ಯವಾಗಿ ಹೊರ ಬಂದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ದಿನದ ಕರ್ಫ್ಯೂ ಮುಕ್ತಾಯ: ಅನಗತ್ಯವಾಗಿ ಹೊರ ಬಂದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ರಾತ್ರಿ 9ಗಂಟೆಗೆ ವಾಣಿಜ್ಯ ಚಟುವಟಿಕೆ ಸ್ತಬ್ಧವಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಎಲ್ಲಾ ಕಡೆ ಪೊಲೀಸರು ತಪಾಸಣೆ ನಡೆಸಿದ್ದು ಅನಗತ್ಯವಾಗಿ ತಿರುಗಾಡುವವರಿಗೆ ಲಾಠಿ ರುಚಿ ತೋರಿಸಿದ್ದಾರೆ.

ಕೊರೋನಾ ಸೋಂಕು ಹೆಚ್ಚಾಗಿರುವ ಬೆಂಗಳೂರು, ಕಲಬುರಗಿ, ಮೈಸೂರು, ಉಡುಪಿ, ಮಣಿಪಾಲ್, ಬೀದರ್ ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಮೊದಲ ದಿನದ ಕೊರೋನಾ ಕರ್ಫ್ಯೂ ಮುಕ್ತಾಯವಾಗಿದೆ. ಏಪ್ರಿಲ್  20 ರವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ  10 ನಂತರ ಅನಗತ್ಯವಾಗಿ ತಿರುಗಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...