alex Certify BIG BREAKING NEWS: ಇವತ್ತೂ 2 ಸಾವಿರಕ್ಕಿಂತ ಅಧಿಕ ಜನರಿಗೆ ಸೋಂಕು, 16886 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಇವತ್ತೂ 2 ಸಾವಿರಕ್ಕಿಂತ ಅಧಿಕ ಜನರಿಗೆ ಸೋಂಕು, 16886 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2298 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸಂಖ್ಯೆ 9,75,955 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 995 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,46,589 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,886 ಸಕ್ರಿಯ ಪ್ರಕರಣಗಳು ಇದ್ದು, 143 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು 12 ಜನ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 12,461 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 1398 ಜನರಿಗೆ ಸೋಂಕು ತಗಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,520 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...