alex Certify BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 1209 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 17 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು 138 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,58,442 ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...