alex Certify BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ದ್ವಿಶತಕ ದಾಟಿದೆ. ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 229 ಜನರಿಗೆ ಕೊರೋನಾ ದೃಢಪಟ್ಟಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 6.49ರಷ್ಟು ಇದೆ. 24 ಗಂಟೆಗಳಲ್ಲಿ 7060 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 833 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಗದಗ 4, ಧಾರವಾಡ 2, ಬೆಳಗಾವಿ 1, ಯಾದಗಿರಿ ಜಿಲ್ಲೆ 1, ತುಮಕೂರು ಜಿಲ್ಲೆಯಲ್ಲಿ 18 ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. 62 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...