alex Certify BIG BREAKING: ಮೈಸೂರು 18, ದ.ಕನ್ನಡ 13, ಬಳ್ಳಾರಿ 10 ಮಂದಿ ಸೇರಿ ರಾಜ್ಯದಲ್ಲಿಂದು 123 ಮಂದಿ ಸಾವು –ಇಲ್ಲಿದೆ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೈಸೂರು 18, ದ.ಕನ್ನಡ 13, ಬಳ್ಳಾರಿ 10 ಮಂದಿ ಸೇರಿ ರಾಜ್ಯದಲ್ಲಿಂದು 123 ಮಂದಿ ಸಾವು –ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4436 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 6455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 123 ಸೋಂಕಿತರು ಸಾವನ್ನಪ್ಪಿಸದ್ದಾರೆ. 1,16,450 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಸೋಂಕಿತರ ಸಂಖ್ಯೆ 28,19,465 ಏರಿಕೆಯಾಗಿದೆ. ಇದುವರೆಗೆ 26,68,705 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 34,287 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 1,70,654 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 2.59 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 1008 ಜನರಿಗೆ ಸೋಂಕು ತಗಲಿದ್ದು, 24 ಮಂದಿ ಮೃತಪಟ್ಟಿದ್ದಾರೆ. ಇವತ್ತು 1071 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 69,257 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...