alex Certify ರಾಜ್ಯದಲ್ಲಿಂದು ಕೊರೋನಾ ಹೆಚ್ಚಳ: 470 ಜನರಿಗೆ ಸೋಂಕು ದೃಢ, 9 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಹೆಚ್ಚಳ: 470 ಜನರಿಗೆ ಸೋಂಕು ದೃಢ, 9 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 470 ಜನರಿಗೆ ಸೋಂಕು ತಗುಲಿದ್ದು, 368 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

9 ಜನ ಸೋಂಕಿತರು ಮೃತಪಟ್ಟಿದ್ದಾರೆ. 9671 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 93,806 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.50 ರಷ್ಟು ಇದೆ.

ಒಟ್ಟು ಸೋಂಕಿತರ ಸಂಖ್ಯೆ 29,82,869 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,35,238 ಜನ ಗುಣಮುಖರಾಗಿದ್ದಾರೆ. 37,931 ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ 232 ಜನರಿಗೆ ಸೋಂಕು ತಗುಲಿದೆ. 122 ಜನ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 6746 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ವಿವರ:

ಬಾಗಲಕೋಟೆ 1, ಬಳ್ಳಾರಿ 0, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ದಾವಣಗೆರೆ 1, ಧಾರವಾಡ 2, ಗದಗ 0, ಹಾವೇರಿ 0, ಕಲಬುರ್ಗಿ 0, ಕೊಪ್ಪಳ 0, ರಾಯಚೂರು 0, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 232, ದಕ್ಷಿಣಕನ್ನಡ 36, ಕೊಡಗು 22, ಮೈಸೂರು 59 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 1, ಚಾಮರಾಜನಗರ 1, ದಕ್ಷಿಣಕನ್ನಡ 1, ದಾವಣಗೆರೆ 1, ಮೈಸೂರು 2, ರಾಮನಗರ 2, ಉಡುಪಿ 1 ಸೇರಿ ರಾಜ್ಯದಲ್ಲಿ 9 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...