alex Certify ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು ಸಾವಿನ ಪ್ರಕರಣ ವರದಿಯಾಗಿಲ್ಲ. ಪಾಸಿಟಿವಿಟಿ ದರ ಶೇಕಡ 1.6 ರಷ್ಟು ಇದೆ.

ಕೇರಳ ಸೇರಿ ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...