alex Certify BIG BREAKING: ರಾಜ್ಯದಲ್ಲಿಂದು 2848 ಜನರಿಗೆ ಸೋಂಕು, 67 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 2848 ಜನರಿಗೆ ಸೋಂಕು, 67 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2848 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 67 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 26 601 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು 1,46,575 ಪರೀಕ್ಷೆ ಮಾಡಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.94 ರಷ್ಟು ಇದೆ.

ಬೆಂಗಳೂರಿನಲ್ಲಿ 520 ಜನರಿಗೆ ಸೋಂಕು ತಗುಲಿದ್ದು,7 ಸೋಂಕಿತರು ಸಾವನ್ನಪ್ಪಿದ್ದಾರೆ. 15.395 ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿವೆ. ಎರಡು ತಿಂಗಳ ನಂತರ ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರು ಎರಡನೇ ಸ್ಥಾನಕ್ಕೆ ಕುಸಿದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...