alex Certify ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೋನಾ ಪಾಸಿವಿಟಿ ದರ ಶೇಕಡ 3.82ರಷ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7791 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 1240 ಸಕ್ರಿಯ ಪ್ರಕರಣಗಳಿವೆ, 229 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...