alex Certify 6 ಜಿಲ್ಲೆಗಳಲ್ಲಿ 0, ಕೆಲವು ಜಿಲ್ಲೆಗಳಲ್ಲಿ ಏರಿದ ಸೋಂಕು; ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ಜಿಲ್ಲೆಗಳಲ್ಲಿ 0, ಕೆಲವು ಜಿಲ್ಲೆಗಳಲ್ಲಿ ಏರಿದ ಸೋಂಕು; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 20 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 37,668 ಜನ ಸಾವನ್ನಪ್ಪಿದ್ದಾರೆ. ಇಂದು 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,18,890 ಜನ ಗುಣಮುಖರಾಗಿದ್ದಾರೆ. ಇಂದು 1,46,772 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.57 ರಷ್ಟು ಇದೆ. 13,621 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 312 ಜನರಿಗೆ ಸೋಂಕು ತಗುಲಿದ್ದು, 219 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6 ಜನ ಮೃತಪಟ್ಟಿದ್ದಾರೆ. 7375 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೀದರ್ 0, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 3, ಧಾರವಾಡ 4, ಗದಗ 3, ಹಾವೇರಿ 0, ಕಲ್ಬುರ್ಗಿ 3, ಕೊಪ್ಪಳ 0, ರಾಯಚೂರು 1, ರಾಮನಗರ 1, ವಿಜಯಪುರ 2, ಯಾದಗಿರಿ 0. ಬೆಂಗಳೂರು ನಗರ 312, ದಕ್ಷಿಣಕನ್ನಡ 108, ಹಾಸನ 46, ಮೈಸೂರು 74, ಶಿವಮೊಗ್ಗ 52, ಉಡುಪಿ 48 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 1, ಬೆಂಗಳೂರು ನಗರ 6, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 5, ದಾವಣಗೆರೆ 1, ಕೋಲಾರ 1, ಕೊಪ್ಪಳ 1, ತುಮಕೂರು 1, ಉಡುಪಿ 2, ವಿಜಯಪುರ 1 ಸೇರಿ ರಾಜ್ಯದಲ್ಲಿ 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...