alex Certify BREAKING: ರಾಜ್ಯಕ್ಕೆ ಗುಡ್ ನ್ಯೂಸ್; ಕೊರೋನಾ ಪಾಸಿಟಿವಿಟಿ ದರ ಭಾರಿ ಇಳಿಕೆ – 1259 ಮಂದಿಗೆ ಸೋಂಕು, 29 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಕ್ಕೆ ಗುಡ್ ನ್ಯೂಸ್; ಕೊರೋನಾ ಪಾಸಿಟಿವಿಟಿ ದರ ಭಾರಿ ಇಳಿಕೆ – 1259 ಮಂದಿಗೆ ಸೋಂಕು, 29 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1259 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1701 ಜನ ಗುಣಮುಖರಾಗಿದ್ದಾರೆ.

29 ಸೋಂಕಿತರು ಸಾವನ್ನಪ್ಪಿದ್ದಾರೆ. 19,784 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,90,915 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.65 ರಷ್ಟು ಇದೆ.

ಬೆಂಗಳೂರಿನಲ್ಲಿ ಹೊಸದಾಗಿ 295 ಜನರಿಗೆ ಸೋಂಕು ತಗುಲಿದೆ. 371 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ. 7582 ಸಕ್ರಿಯ ಪ್ರಕರಣಗಳು ಇವೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...