alex Certify BREAKING NEWS: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

1618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22,851 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ. ಇವತ್ತು 1,67,237 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿಂದು 377 ಜನರಿಗೆ ಸೋಂಕು ತಗುಲಿದೆ. 280 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 8290 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...