alex Certify BREAKING NEWS: ರಾಜ್ಯದಲ್ಲಿಂದು 1213 ಜನರಿಗೆ ಕೊರೋನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1213 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,213 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

19,300 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,87,187 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ. 1206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 319 ಜನರಿಗೆ ಸೋಂಕು ತಗುಲಿದ್ದು, 205 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, 7343 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...