alex Certify ಕೊರೋನಾ ಮತ್ತೆ ಏರಿಕೆ: ರಾಜ್ಯದಲ್ಲಿಂದು 1857 ಜನರಿಗೆ ಸೋಂಕು ದೃಢ –ಇಲ್ಲಿದೆ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಮತ್ತೆ ಏರಿಕೆ: ರಾಜ್ಯದಲ್ಲಿಂದು 1857 ಜನರಿಗೆ ಸೋಂಕು ದೃಢ –ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1857 ಜನರಿಗೆ ಸೋಂಕು ತಗುಲಿದ್ದು, 29 ಮಂದಿ ಸಾವನ್ನಪ್ಪಿದ್ದಾರೆ. 2050 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

23,905 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡ 1.21 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ಇದುವರೆಗೆ 36 352 ಮಂದಿ ಸಾವನ್ನಪ್ಪಿದ್ದು, 28,33,276 ಜನ ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 551 ಜನರಿಗೆ ಸೋಂಕು ತಗಲಿದ್ದು, 560 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8346 ಸಕ್ರಿಯ ಪ್ರಕರಣಗಳಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಗಳ ವಿವರ:

ಬಾಗಲಕೋಟೆ 1, ಬಳ್ಳಾರಿ 12, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 551, ಬೀದರ್ 1, ಚಾಮರಾಜನಗರ 34, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 57, ಚಿತ್ರದುರ್ಗ 14, ದಕ್ಷಿಣಕನ್ನಡ 269, ದಾವಣಗೆರೆ 16, ಧಾರವಾಡ 7, ಗದಗ 3, ಹಾಸನ 111, ಹಾವೇರಿ 6, ಕಲಬುರ್ಗಿ 8, ಕೊಡಗು 79, ಕೋಲಾರ 23, ಕೊಪ್ಪಳ 2, ಮಂಡ್ಯ 37, ಮೈಸೂರು 177, ರಾಯಚೂರು 0, ರಾಮನಗರ 1, ಶಿವಮೊಗ್ಗ 51, ತುಮಕೂರು 99, ಉಡುಪಿ 129, ಉತ್ತರ ಕನ್ನಡ 59, ವಿಜಯಪುರ 2, ಯಾದಗಿರಿ 0 ಜನರಿಗೆ ಸೋಂಕು ತಗುಲಿದೆ.

ಬೆಳಗಾವಿ 1, ಬೆಂಗಳೂರು 9, ಚಿಕ್ಕಮಗಳೂರು 2, ದಕ್ಷಿಣ ಕನ್ನಡ 4, ಧಾರವಾಡ 1, ಹಾವೇರಿ 1, ಕೊಡಗು 1, ಕೋಲಾರ 1, ಮಂಡ್ಯ 2, ಮೈಸೂರು 2, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉತ್ತರ ಕನ್ನಡ 1, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಸೇರಿ ರಾಜ್ಯದಲ್ಲಿಂದು 29 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...