alex Certify BIG NEWS: 1 ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1501 ಜನರಿಗೆ ಸೋಂಕು ತಗುಲಿದ್ದು, 32 ಮಂದಿ ಮೃತಪಟ್ಟಿದ್ದಾರೆ. 2039 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 28,97,664 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 28,38,717 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 36,437 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 22,487 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.46 ರಷ್ಟು ಇದೆ.

ಬೆಂಗಳೂರಿನಲ್ಲಿ 354 ಜನರಿಗೆ ಸೋಂಕು ತಗುಲಿದ್ದು, ಐವರು ಮೃತಪಟ್ಟಿದ್ದಾರೆ. 484 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8047 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 3, ಬಳ್ಳಾರಿ 4, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 354, ಬೀದರ್ 0, ಚಾಮರಾಜನಗರ 31, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 62, ಚಿತ್ರದುರ್ಗ 8, ದಕ್ಷಿಣಕನ್ನಡ 247, ದಾವಣಗೆರೆ 24, ಧಾರವಾಡ 11, ಗದಗ 5, ಹಾಸನ 98, ಹಾವೇರಿ 7, ಕಲಬುರ್ಗಿ 13, ಕೊಡಗು 46, ಕೋಲಾರ 41, ಕೊಪ್ಪಳ 15, ಮಂಡ್ಯ 55, ಮೈಸೂರು 108, ರಾಯಚೂರು 2, ರಾಮನಗರ 4, ಶಿವಮೊಗ್ಗ 71, ತುಮಕೂರು 47, ಉಡುಪಿ 98, ಉತ್ತರಕನ್ನಡ 40, ವಿಜಯಪುರ 5, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ವರದಿಯಾಗಿದೆ.

ಬಳ್ಳಾರಿ 1, ಬೆಳಗಾವಿ 3. ಬೆಂಗಳೂರು ಗ್ರಾಮಾಂತರ 2. ಬೆಂಗಳೂರು ನಗರ 5, ಚಿಕ್ಕಮಗಳೂರು 1, ಹಾಸನ 4, ಕೊಡಗು 1, ಕೋಲಾರ 3, ಕೊಪ್ಪಳ 1, ಮಂಡ್ಯ 1, ಮೈಸೂರು 2, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 2, ಉಡುಪಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...