alex Certify BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಇಂದು ಕೊರೋನಾ ಭಾರಿ ಇಳಿಕೆ, ದೇಶದಲ್ಲಿಯೇ ಸಕ್ರಿಯ ಪ್ರಕರಣದಲ್ಲಿ 3 ನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್ -ಇಂದು ಕೊರೋನಾ ಭಾರಿ ಇಳಿಕೆ, ದೇಶದಲ್ಲಿಯೇ ಸಕ್ರಿಯ ಪ್ರಕರಣದಲ್ಲಿ 3 ನೇ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಭಾರೀ ಇಳಿಕೆಯಾಗಿದ್ದು, ಇಂದು ಹೊಸದಾಗಿ 3203 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 14,302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ. 1,56,078 ಟೆಸ್ಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ 676 ಜನರಿಗೆ ಸೋಂಕು ತಗಲಿದ್ದು, 18 ಮಂದಿ ಮೃತಪಟ್ಟಿದ್ದಾರೆ. 10,840 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಡಿಸ್ಚಾರ್ಜ್ ವೇಗವನ್ನು ಹೆಚ್ಚಿಸಿರುವುದರಿಂದ ರಾಜ್ಯ ಇಂದು ಸಕ್ರಿಯ ಪ್ರಕರಣಗಳಲ್ಲಿ ದೇಶದಲ್ಲಿ 3 ನೇ ಸ್ಥಾನಕ್ಕೆ ಕುಸಿದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...