alex Certify BREAKING NEWS: ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ, 1159 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ, 1159 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕು ಕೊಂಚ ಇಳಿಕೆಯಾಗಿದ್ದು, 1159 ಜನರಿಗೆ ಸೋಂಕು ತಗುಲಿದೆ. 1112 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 21 ಸೋಂಕಿತರು ಸಾವನ್ನಪ್ಪಿದ್ದಾರೆ.

ಪಾಸಿಟಿವಿಟಿ ಶೇಕಡ 0.66 ರಷ್ಟು ಇದೆ. 18,412 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 1,75,319 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿಂದು 359 ಜನರಿಗೆ ಸೋಂಕು ತಗುಲಿದ್ದು, 232 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಜನರು ಮೃತಪಟ್ಟಿದ್ದಾರೆ. 7558 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...