alex Certify BIG BREAKING: 2 ಜಿಲ್ಲೆಯಲ್ಲಿ ಸೋಂಕಿತರು, 12 ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಶೂನ್ಯ –ಇಲ್ಲಿದೆ ಫುಲ್ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 2 ಜಿಲ್ಲೆಯಲ್ಲಿ ಸೋಂಕಿತರು, 12 ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಶೂನ್ಯ –ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1653 ಜನರಿಗೆ ಕೊರೊನಾ ಸೋಂಕು ತಗಲಿದ್ದು, 31 ಮಂದಿ ಮೃತಪಟ್ಟಿದ್ದಾರೆ. 2572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 24,695 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.17 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 28,89,994 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,28,983 ಜನ ಗುಣಮುಖರಾಗಿದ್ದು, 36,293 ಜನ ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 418 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಸಾವನ್ನಪ್ಪಿದ್ದಾರೆ. 1162 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 8748 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ:

ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 60, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 418, ಬೀದರ್ 0, ಚಾಮರಾಜನಗರ 29, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 64, ಚಿತ್ರದುರ್ಗ 21, ದಕ್ಷಿಣಕನ್ನಡ 229, ದಾವಣಗೆರೆ 27, ಧಾರವಾಡ 14, ಗದಗ 3, ಹಾಸನ 97, ಹಾವೇರಿ 2, ಕಲಬುರ್ಗಿಯ 3, ಕೊಡಗು 107, ಕೋಲಾರ 21, ಕೊಪ್ಪಳ 2, ಮಂಡ್ಯ 36, ಮೈಸೂರು 134, ರಾಯಚೂರು 2, ರಾಮನಗರ 3, ಶಿವಮೊಗ್ಗ 87, ತುಮಕೂರು 104, ಉಡುಪಿ 82, ಉತ್ತರಕನ್ನಡ 34, ವಿಜಯಪುರ 9, ಯಾದಗಿರಿ 0 ಜನರಿಗೆ ಸೋಂಕು ತಗುಲಿದೆ.

ಜಿಲ್ಲಾವಾರು ಸಾವಿನ ಸಂಖ್ಯೆ:

ಬಾಗಲಕೋಟೆ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 3, ಚಾಮರಾಜನಗರ 2,

ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 3, ಧಾರವಾಡ 2, ಹಾಸನ 2, ಕೊಡಗು 1, ಕೋಲಾರ 4, ಮಂಡ್ಯ 1, ಮೈಸೂರು 1, ರಾಮನಗರ 1, ಶಿವಮೊಗ್ಗ 2 ಜನ ಸೇರಿದಂತೆ ರಾಜ್ಯದಲ್ಲಿ ಇಂದು 31 ಸೋಂಕಿತರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಯಾವುದೇ ಸೋಂಕಿತರು ಕಂಡು ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...