alex Certify ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ನಿಧನದ ಸುದ್ದಿ ತಿಳಿದು ಪತಿಗೆ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ನಿಧನದ ಸುದ್ದಿ ತಿಳಿದು ಪತಿಗೆ ಹೃದಯಾಘಾತ

ಚಾಮರಾಜನಗರ: ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾದ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.

ಶೇಖರ್(70), ಸುಮಿತ್ರಮ್ಮ(65) ಮೃತಪಟ್ಟ ದಂಪತಿ. ಕೃಷಿಕರಾಗಿದ್ದ ಶೇಖರ್ ದಂಪತಿ ರಾಮನ ಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಸಾವಿತ್ರಮ್ಮ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದ ಶೇಖರ್ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...