alex Certify ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು

ಮೈಸೂರು: ಪತ್ನಿ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಕೂಡ ಮೃತಪಟ್ಟಿದ್ದಾರೆ. ಸಾವಿನಲ್ಲಿಯೂ ದಂಪತಿ ಒಂದಾದ ಘಟನೆ ಶುಕ್ರವಾರ ವಿವೇಕಾನಂದ ನಗರದಲ್ಲಿ ನಡೆದಿದೆ.

ಅಶೋಕಪುರಂ ರೈಲ್ವೆ ವರ್ಕ್ ಶಾಪ್ ನಲ್ಲಿ ಸೀನಿಯರ್ ಸೆಕ್ಷನ್ ಇಂಜಿನಿಯರ್ ಆಗಿದ್ದ ಮಂಜುನಾಥ(58), ವಿಜಯಲಕ್ಷ್ಮಿ(52)  ಮೃತಪಟ್ಟವರು. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಲಕ್ಷ್ಮಿ ಬೇಸರಗೊಂಡು ಶುಕ್ರವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆಗೆ ಶರಣಾದ ಸುದ್ದಿ ತಿಳಿದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...