alex Certify ಮುರುಘಾ ಶರಣರ ಪುರುಷತ್ವ ಪರೀಕ್ಷೆ ಅಂತ್ಯ: ಮತ್ತೆ ವಿಚಾರಣೆಗೆ ಕರೆದೊಯ್ದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರ ಪುರುಷತ್ವ ಪರೀಕ್ಷೆ ಅಂತ್ಯ: ಮತ್ತೆ ವಿಚಾರಣೆಗೆ ಕರೆದೊಯ್ದ ಪೊಲೀಸರು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮುರುಘಾ ಶರಣರ ಪುರುಷತ್ವ ಪರೀಕ್ಷೆ ಅಂತ್ಯವಾಗಿದ್ದು, ನಂತರ ಅವರನ್ನು ಜಿಲ್ಲಾಸ್ಪತ್ರೆಯಿಂದ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶರಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ನಂತರ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದಲ್ಲಿ ಸ್ವಾಮೀಜಿ ವಿಚಾರಣೆ ನಡೆಸಲಾಗಿದೆ. ನಾಳೆ ಸಂಜೆ 4 ಗಂಟೆಗೆ ಸ್ವಾಮೀಜಿ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ನಾಳೆ ಪೊಲೀಸರು ಸ್ವಾಮೀಜಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...