alex Certify ರಾಜ್ಯದ ದೇವಾಲಯಗಳಲ್ಲಿ ಗೋಪೂಜೆ, ಸರ್ಕಾರದಿಂದ ಅಧಿಕಾರಿಗಳ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ದೇವಾಲಯಗಳಲ್ಲಿ ಗೋಪೂಜೆ, ಸರ್ಕಾರದಿಂದ ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಪ್ರಯುಕ್ತ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ದೇಗುಲಗಳಲ್ಲಿ ಗೋ ಪೂಜೆಗೆ ಆದೇಶ ನೀಡಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯಿಂದ ದೇವಾಲಯಗಳಲ್ಲಿ ಗೋಪೂಜೆಗೆ ಆದೇಶಿಸಲಾಗಿದ್ದು, ಗೋಪೂಜೆ ನಡೆಸುವುದಕ್ಕೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳ ದೇಗುಲಗಳಲ್ಲಿ ಗೋಪೂಜೆ ನೆರವೇರುವಂತೆ ನೋಡಿಕೊಳ್ಳಲು ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಶುಕ್ರವಾರ ಎಲ್ಲಾ ದೇವಾಲಯಗಳಲ್ಲಿ ಪೂಜೆ ನಡೆಯಲಿದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ, ಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...