alex Certify ದನಗಳ್ಳರಿಂದ ಆಘಾತಕಾರಿ ಕೃತ್ಯ: ಎಸ್ಐ ಮೇಲೆ ವಾಹನ ಹರಿಸಲು ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದನಗಳ್ಳರಿಂದ ಆಘಾತಕಾರಿ ಕೃತ್ಯ: ಎಸ್ಐ ಮೇಲೆ ವಾಹನ ಹರಿಸಲು ಯತ್ನ

ಮಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ದುಷ್ಕರ್ಮಿಗಳು ತವಾಹನ ಡೆಯಲು ಹೋದ ಎಸ್ಐ ಮೇಲೆ ವಾಹನ ಹರಿಸಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮನಪದವು ಸಮೀಪ ನಡೆದಿದೆ.

ಭಾನುವಾರ ಬೆಳಗಿನಜಾವ ಅಕ್ರಮವಾಗಿ ದನ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕುದ್ಕೊಳಿ ವಾಹನ ತಡೆಯಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ಪುಂಜಾಲಕಟ್ಟೆ ಎಸ್ಐ ಸುತೇಶ್ ಅವರ ಮೇಲೆಯೇ ದನ ಸಾಗಿಸುತ್ತಿದ್ದ ವಾಹನ ಹರಿಸಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.

ಕಳ್ಳತನ ಮಾಡಿಕೊಂಡು ತಂದಿದ್ದ ವಾಹನ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...