alex Certify SHOCKING: ನದಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಸದ್ದಿಲ್ಲದೇ ಎಳೆದೊಯ್ದ ಮೊಸಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ನದಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಸದ್ದಿಲ್ಲದೇ ಎಳೆದೊಯ್ದ ಮೊಸಳೆ

ಕಾರವಾರ: ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಕಾಳಿ ನದಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವಿನಾಯಕನಗರ ಸಮೀಪದ ಕಾಳಿ ನದಿಯಲ್ಲಿ ಘಟನೆ ನಡೆದಿದೆ.

ಮೀನು ಹಿಡಿಯುತ್ತಿದ್ದ ಬಾಲಕ 15 ವರ್ಷದ ಮೋಹಿನ್ ನನ್ನು ನದಿಯಲ್ಲಿದ್ದ ಮೊಸಳೆ ಎಳೆದುಕೊಂಡು ಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ನದಿಯಲ್ಲಿ ಬಾಲಕನಿಗಾಗಿ ಶೋಧ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...