alex Certify ಮೈಸೂರು ಮೇಯರ್ ಆಯ್ಕೆ ವಿಚಾರ: ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಮೇಯರ್ ಆಯ್ಕೆ ವಿಚಾರ: ಡಿ.ಕೆ. ಶಿವಕುಮಾರ್ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಮೈಸೂರು ಮೇಯರ್ ಆಯ್ಕೆ ವಿಚಾರದಲ್ಲಿ ಅಸಮಾಧಾನ ಇಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಒಪ್ಪಂದದಂತೆ ಮೇಯರ್ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಸಿಗಬೇಕಿತ್ತು. ಮೈಸೂರು ಮೇಯರ್ ಸ್ಥಾನ ಯಾಕೆ ಕೈತಪ್ಪಿದೆ ಎಂದು ಗೊತ್ತಾಗಿಲ್ಲ. ಈ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರ ಬಳಿ ವರದಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

ಮೇಯರ್ ಆಯ್ಕೆಯ ಕುರಿತಾಗಿ ಜೆಡಿಎಸ್ ಜೊತೆ ಮಾತುಕತೆ ನಡೆಸಿಲ್ಲ. ನಾನು ಈ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿಲ್ಲ. ಆದರೆ, ಮಾಜಿ ಸಚಿವ ಸಾ.ರಾ. ಮಹೇಶ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...