alex Certify BIG NEWS: ಲೋಕಸಭೆ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಪತನವಾಗಲಿದೆ; ಮಹಾ ಸಿಎಂ ಗೆ ಡಿಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಪತನವಾಗಲಿದೆ; ಮಹಾ ಸಿಎಂ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಬೀಳಲಿದೆ. ಅವರ ಸರ್ಕಾರ ಇರುವುದೇ ಅನುಮಾನವಾಗಿದೆ ಎಂದು ಟಾಂಗ್ ನೀಡಿದರು.

ಉದ್ಧವ್ ಠಾಕ್ರೆ ಬಗ್ಗೆ ಪ್ರಧಾನಿ ಮೋದಿಯವರು ಯಾಕೆ ಮಾತನಾಡಿದರು? ಎಲ್ಲರೂ ಕೂಡ ಅವರ ಪಕ್ಷಕ್ಕೆ ಹೋಗುತ್ತಾರೆ. ಮಹಾ ಸರ್ಕಾರದ ಒರಿಜಿನಲ್ ಶಿವಸೇನಾ ನಾಯಕರು ಮರಳಿ ಬರುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...