alex Certify BIG NEWS: ದೇವರು, ನ್ಯಾಯಾಲಯದ ಮೇಲೆ ನಂಬಿಕೆಯಿದೆ; ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕರಿಸುತ್ತೇವೆ ಎಂದ ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವರು, ನ್ಯಾಯಾಲಯದ ಮೇಲೆ ನಂಬಿಕೆಯಿದೆ; ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕರಿಸುತ್ತೇವೆ ಎಂದ ಡಿಸಿಎಂ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್ ತೀರ್ಪು ನೀಡಲಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನನಗೆ ದೇವರು ಹಗೂ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ .

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರ್ಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...